ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm