ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
25-04-26 03:54 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
25-04-26 01:45 pm
HK News Staffer
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
25-04-26 03:57 pm
HK News Staffer
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm
ವೇಣೂರು ; ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ...
24-04-26 04:37 pm
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm