ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm