ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
25-11-25 09:49 pm
HK News Desk
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
ವಿಂಜೋ ಗೇಮಿಂಗ್ ಸಂಸ್ಥೆ ಮೇಲೆ ಇಡಿ ದಾಳಿ ; 527 ಕೋಟಿ...
25-11-25 06:58 pm
ಮಂಗಳೂರಿನ ಧನಲಕ್ಷ್ಮಿ ಪೂಜಾರಿ ಪ್ರತಿನಿಧಿಸಿದ ಮಹಿಳಾ...
25-11-25 02:18 pm
ಕಾಶ್ಮೀರಿ ಪಂಡಿತರಿಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ...
25-11-25 12:19 pm
25-11-25 04:30 pm
HK News Desk
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
25-11-25 10:51 pm
Udupi Correspondent
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
ಧರ್ಮಸ್ಥಳ ಪ್ರಕರಣ ; ಮೂರು ತಿಂಗಳ ಜೈಲುವಾಸದ ಬಳಿಕ ಚಿ...
24-11-25 10:08 pm
ಪುತ್ತೂರಿನಲ್ಲಿ ಜವಾಬ್ದಾರಿ ನೀಡಿದರೆ ಅಭ್ಯರ್ಥಿ ಯಾರಾ...
24-11-25 08:41 pm
26-11-25 02:39 pm
Mangalore Correspondent
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm
ಆನ್ಲೈನ್ನಲ್ಲಿ ಅಧಿಕ ಲಾಭದ ಆಸೆಗೆ ಬಿದ್ದ ಹೊನ್ನಾವರ...
24-11-25 08:37 pm
Bajpe Yedapadavu Crime, Mangalore: ಎಡಪದವು ಬಳಿ...
24-11-25 08:37 pm