ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm