ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm