ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm