ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm