ಬ್ರೇಕಿಂಗ್ ನ್ಯೂಸ್
04-12-21 11:43 am HK Desk news ದೇಶ - ವಿದೇಶ
ಟೊರೊಂಟೊ, ಡಿ 4: ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ನ 15 ಪ್ರಕರಣಗಳು ಕೆನಡಾದಲ್ಲಿ ಪತ್ತೆಯಾಗಿವೆ.
ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಅಲ್ಲಿನ ಸಾರ್ವಜನಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.
ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.
Canada has discovered a total of 15 cases of the new Omicron variant of COVID-19 and severe illness trends across the country could start to rise again, public health officials said on Friday.The federal government said it backed a recommendation of a national advisory board on immunizations that all adults above 50 should receive a booster shot six months after completion of a vaccine series.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm