ಬ್ರೇಕಿಂಗ್ ನ್ಯೂಸ್
06-12-21 12:57 pm HK Desk news ದೇಶ - ವಿದೇಶ
ಹೈದರಾಬಾದ್, ಡಿ 06: ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ಸಂಸ್ಥೆಯ ಕನಿಷ್ಠ 43 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಒಂದು ವಾರದ ಹಿಂದೆ ನಡೆದಿದ್ದ ಕಾಲೇಜು ವಾರ್ಷಿಕ ದಿನಾಚರಣೆಯು ಸೋಂಕು ಹರಡಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಈ ವಿಚಾರವಾಗಿ ಸುದ್ದಿವಾಹಿನಿ ಎನ್ಡಿಟಿವಿಗೆ ಪ್ರತಿಕ್ರಿಯಿಸಿರುವ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ, ‘ವಾರ್ಷಿಕ ದಿನಾಚರಣೆ ಕುರಿತ ಮಾಹಿತಿಯನ್ನು ಸಂಸ್ಥೆಯ ನಮಗೆ ನೀಡಿರಲಿಲ್ಲ. ಸಮಾರಂಭದಲ್ಲಿ ಹಲವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದು ಸೋಂಕು ಹರಡಲು ಕಾರಣವಾಗಿರಬಹುದು‘ ಎಂದು ಹೇಳಿದ್ದಾರೆ.
‘ಇದುವರೆಗೆ 200 ಜನರನ್ನು ಪರೀಕ್ಷಿಸಲಾಗಿದೆ. ಕ್ಯಾಂಪಸ್ನಲ್ಲಿರುವ ಎಲ್ಲಾ ಜನರನ್ನು ಪರೀಕ್ಷಿಸಲು ಸೋಮವಾರ ವಿಶೇಷ ಶಿಬಿರವನ್ನು ಏರ್ಪಡಿಸಿದ್ದೇವೆ‘ ಎಂದು ಡಾ.ಜುವೇರಿಯಾ ಹೇಳಿದ್ದಾರೆ.
24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
As many as 43 students of Chalmeda Anand Rao Institute of Medical Sciences at Bommakal in Karimnagar district of Telangana have tested positive for COVID-19. The college had held its annual day fest over a week ago and that could have been the source of spread of the virus.
25-02-26 12:30 pm
HK News Staffer
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm