ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm