ಬ್ರೇಕಿಂಗ್ ನ್ಯೂಸ್
09-12-21 10:20 pm HK Desk news ದೇಶ - ವಿದೇಶ
ನವದೆಹಲಿ, ಡಿ.9 : ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಆದೇಶವನ್ನು ಭಾರತ ಸರಕಾರ ಜನವರಿ 31ರ ವರೆಗೆ ಮತ್ತೆ ಮುಂದೂಡಿಕೆ ಮಾಡಿದೆ. ನಾಗರಿಕ ವಿಮಾನ ಯಾನ ಸಚಿವಾಲಯದಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ನಿಗದಿತ ದೇಶಗಳ ನಡುವೆ ಪ್ಯಾಸೆಂಜರ್ ವಿಮಾನ ಸಂಚಾರ ನಿಗದಿಯಂತೇ ಇರಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್ ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಳೆದ ಎರಡು ತಿಂಗಳ ಹಿಂದೆ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಡಿ.15ರ ವೇಳೆಗೆ ಸಂಪೂರ್ಣವಾಗಿ ತೆಗೆದು ಹಾಕುವುದಾಗಿ ಹೇಳಿತ್ತು. ಆದರೆ, ನವೆಂಬರ್ ಕೊನೆಯಲ್ಲಿ ಓಮಿಕ್ರಾನ್ ಭೀತಿ ಹೊಸತಾಗಿ ಆವರಿಸಿದ್ದರಿಂದ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಮತ್ತೆ ಮುಂದುವರಿಸಿದೆ.
ಓಮಿಕ್ರಾನ್ ಸೋಂಕು ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡರೂ, ವಾರದ ಅಂತರದಲ್ಲಿ ಹತ್ತಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹೊಸ ಸೋಂಕು ಕಾಣಿಸಿತ್ತು. ಈಗ ಭಾರತದ ಹಲವು ನಗರಗಳಲ್ಲಿ ಈ ಸೋಂಕು ಕಾಣಿಸಿದೆ. ಆದರೆ, ಓಮಿಕ್ರಾನ್ ಸೋಂಕಿನ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
India on Thursday extended the suspension of scheduled international commercial passenger services to/from the country till January 31, 2022. The Directorate General of Civil Aviation (DGCA) issued a circular in this regard. The DGCA, however, stated that international scheduled flights may be allowed on selected routes on a case to case basis.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm