ಬ್ರೇಕಿಂಗ್ ನ್ಯೂಸ್
09-12-21 10:20 pm HK Desk news ದೇಶ - ವಿದೇಶ
ನವದೆಹಲಿ, ಡಿ.9 : ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಆದೇಶವನ್ನು ಭಾರತ ಸರಕಾರ ಜನವರಿ 31ರ ವರೆಗೆ ಮತ್ತೆ ಮುಂದೂಡಿಕೆ ಮಾಡಿದೆ. ನಾಗರಿಕ ವಿಮಾನ ಯಾನ ಸಚಿವಾಲಯದಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ನಿಗದಿತ ದೇಶಗಳ ನಡುವೆ ಪ್ಯಾಸೆಂಜರ್ ವಿಮಾನ ಸಂಚಾರ ನಿಗದಿಯಂತೇ ಇರಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್ ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಳೆದ ಎರಡು ತಿಂಗಳ ಹಿಂದೆ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಡಿ.15ರ ವೇಳೆಗೆ ಸಂಪೂರ್ಣವಾಗಿ ತೆಗೆದು ಹಾಕುವುದಾಗಿ ಹೇಳಿತ್ತು. ಆದರೆ, ನವೆಂಬರ್ ಕೊನೆಯಲ್ಲಿ ಓಮಿಕ್ರಾನ್ ಭೀತಿ ಹೊಸತಾಗಿ ಆವರಿಸಿದ್ದರಿಂದ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಮತ್ತೆ ಮುಂದುವರಿಸಿದೆ.
ಓಮಿಕ್ರಾನ್ ಸೋಂಕು ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡರೂ, ವಾರದ ಅಂತರದಲ್ಲಿ ಹತ್ತಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹೊಸ ಸೋಂಕು ಕಾಣಿಸಿತ್ತು. ಈಗ ಭಾರತದ ಹಲವು ನಗರಗಳಲ್ಲಿ ಈ ಸೋಂಕು ಕಾಣಿಸಿದೆ. ಆದರೆ, ಓಮಿಕ್ರಾನ್ ಸೋಂಕಿನ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
India on Thursday extended the suspension of scheduled international commercial passenger services to/from the country till January 31, 2022. The Directorate General of Civil Aviation (DGCA) issued a circular in this regard. The DGCA, however, stated that international scheduled flights may be allowed on selected routes on a case to case basis.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm