ಬ್ರೇಕಿಂಗ್ ನ್ಯೂಸ್
09-12-21 10:20 pm HK Desk news ದೇಶ - ವಿದೇಶ
ನವದೆಹಲಿ, ಡಿ.9 : ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಆದೇಶವನ್ನು ಭಾರತ ಸರಕಾರ ಜನವರಿ 31ರ ವರೆಗೆ ಮತ್ತೆ ಮುಂದೂಡಿಕೆ ಮಾಡಿದೆ. ನಾಗರಿಕ ವಿಮಾನ ಯಾನ ಸಚಿವಾಲಯದಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ನಿಗದಿತ ದೇಶಗಳ ನಡುವೆ ಪ್ಯಾಸೆಂಜರ್ ವಿಮಾನ ಸಂಚಾರ ನಿಗದಿಯಂತೇ ಇರಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್ ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಳೆದ ಎರಡು ತಿಂಗಳ ಹಿಂದೆ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಡಿ.15ರ ವೇಳೆಗೆ ಸಂಪೂರ್ಣವಾಗಿ ತೆಗೆದು ಹಾಕುವುದಾಗಿ ಹೇಳಿತ್ತು. ಆದರೆ, ನವೆಂಬರ್ ಕೊನೆಯಲ್ಲಿ ಓಮಿಕ್ರಾನ್ ಭೀತಿ ಹೊಸತಾಗಿ ಆವರಿಸಿದ್ದರಿಂದ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಮತ್ತೆ ಮುಂದುವರಿಸಿದೆ.
ಓಮಿಕ್ರಾನ್ ಸೋಂಕು ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡರೂ, ವಾರದ ಅಂತರದಲ್ಲಿ ಹತ್ತಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹೊಸ ಸೋಂಕು ಕಾಣಿಸಿತ್ತು. ಈಗ ಭಾರತದ ಹಲವು ನಗರಗಳಲ್ಲಿ ಈ ಸೋಂಕು ಕಾಣಿಸಿದೆ. ಆದರೆ, ಓಮಿಕ್ರಾನ್ ಸೋಂಕಿನ ಬಗ್ಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
India on Thursday extended the suspension of scheduled international commercial passenger services to/from the country till January 31, 2022. The Directorate General of Civil Aviation (DGCA) issued a circular in this regard. The DGCA, however, stated that international scheduled flights may be allowed on selected routes on a case to case basis.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm