ಬ್ರೇಕಿಂಗ್ ನ್ಯೂಸ್
10-12-21 08:15 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.10 : ಆಲಪ್ಪುಳ ಜಿಲ್ಲೆಯ ಹಲವೆಡೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಜ್ವರ ಪೀಡಿತ ಪ್ರದೇಶಗಳಲ್ಲಿ ಕೋಳಿ ಸೇರಿದಂತೆ ಪಕ್ಷಿಗಳನ್ನು ಕೊಲ್ಲಲು ಆದೇಶ ಮಾಡಲಾಗಿದೆ.
ಸತ್ತ ಪಕ್ಷಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್ ಲ್ಯಾಬ್ನಲ್ಲಿ ಪರೀಕ್ಷಿಸಿದ್ದು ಅವುಗಳಿಗೆ ಹಕ್ಕಿಜ್ವರದ H5N1 ವೈರಸ್ ಇರುವುದು ದೃಢಪಟ್ಟಿದೆ. ಆಲಪ್ಪುಳದಲ್ಲಿ ಬಾತುಕೋಳಿಗಳಲ್ಲಿ ಕೂಡ ಇದೇ ರೋಗ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೋಳಿ ಸೇರಿದಂತೆ ಆ ಭಾಗದಲ್ಲಿರುವ ಪಕ್ಷಿಗಳನ್ನು ಕೊಲ್ಲಲು ವಿಶೇಷ ಆರೋಗ್ಯ ಮತ್ತು ಪಶುಸಂಗೋಪನಾ ತಂಡಗಳನ್ನು ರಚಿಸಲಾಗಿದೆ. ಪಕ್ಷಿಗಳನ್ನು ಕೊಂದು ನಂತರ ಸುಟ್ಟು ಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಲಪ್ಪುಳ ಜಿಲ್ಲೆಯ ನೆಡುಮುಡಿ ಪ್ರದೇಶವೊಂದರಲ್ಲೇ 8,000ಕ್ಕೂ ಹೆಚ್ಚು ಬಾತುಕೋಳಿಗಳು ಸಾವನ್ನಪ್ಪಿವೆ. ತಕ್ಕಳಿ ಸೇರಿದಂತೆ ಇತರೆ ಭಾಗಗಳಲ್ಲೂ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ, ಆಲಪ್ಪುಳದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪಕ್ಷಿಗಳ ವಿನಿಮಯ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.
ಈ ನಡಿವೆ, ಹಕ್ಕಿಜ್ವರ ಮನುಷ್ಯರಿಗೆ ಹರಡುವ ಸಾಧ್ಯತೆ ಬಹಳ ವಿರಳ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ, ಇದು ಗಾಳಿಯ ಮೂಲಕ ಇತರೇ ಪಕ್ಷಿಗಳಿಗೆ ಹರಡಬಹುದು. ಹಾಗಾಗಿ, ಹರಡುವಿಕೆಯನ್ನು ನಿಯಂತ್ರಿಸಲು ಅವುಗಳನ್ನು ಕೊಲ್ಲುವುದೇ ಏಕೈಕ ಮಾರ್ಗ ಎಂದು ತಿಳಿಸಿದ್ದಾರೆ. ಹಕ್ಕಿಜ್ವರ ಇರುವ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
Bird flu, also known as Avian Flu, is a variety of influenza caused by air-borne virus in birds. It can spread to humans rarely and if it happens it can trigger person to person transmission, experts say. There are many varieties of viruses and H7N9 is considered dangerous among them.
25-02-26 12:30 pm
HK News Staffer
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm