ಬ್ರೇಕಿಂಗ್ ನ್ಯೂಸ್
10-12-21 09:36 pm HK Desk news ದೇಶ - ವಿದೇಶ
ಶ್ರೀನಗರ, ಡಿ 10: ಹೆಲಿಕಾಪ್ಟರ್ ಪತನದ ದುರಂತದಲ್ಲಿ ಮೃತಪಟ್ಟ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಅವಹೇಳನಾಕಾರಿ ಕಾಮೆಂಟ್ ಮಾಡಿದ್ದ ಬ್ಯಾಂಕ್ನ ಮಹಿಳಾ ನೌಕರರೊಬ್ಬರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.
ಸರ್ಕಾರಿ ಸ್ವಾಮ್ಯದ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಉದ್ಯೋಗಿಯಾಗಿರುವ ಅಫ್ರೀನ್ ಹಸನ್ ನಕಾಶ್ ಅಮಾನತುಗೊಂಡವರು. ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಅಫ್ರೀನ್, ಫೇಸ್ಬುಕ್ನಲ್ಲಿ ಬಿಪಿನ್ ರಾವತ್ ಅವರ ಸಾವಿನ ಫೋಸ್ಟ್ವೊಂದಕ್ಕೆ ನಗುವ ಎಮೋಜಿ ಹಾಕಿದ್ದರು. ಇದನ್ನು ಗಂಭೀರವಾಗಿರುವ ಪರಿಗಣಿಸಿರುವ ಬ್ಯಾಂಕ್, ಅಫ್ರೀನ್ಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ.

‘ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಆಗಾಗ್ಗೆ ಸುತ್ತೋಲೆಗಳನ್ನು ಹೊರಡಿಸಿದ್ದರೂ ಮಹಿಳಾ ಸಿಬ್ಬಂದಿಯು ಸಾಮಾಜಿಕ ಜಾಲತಾಣದಲ್ಲಿ ದುರ್ವತನೆ ತೋರಿದ್ದಾರೆ. ಹಾಗಾಗಿ ಶಿಸ್ತುಕ್ರಮವನ್ನು ಕಾಯ್ದಿರಿಸಿ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಮಾನವ ಸಂಪನ್ಮೂಲ ವಿಭಾಗವು ತಿಳಿಸಿದೆ.
The Jammu and Kashmir Bank in Srinagar has suspended an employee named Afreen Hassan Naqash for making derogatory remarks on a social media platform after the tragic death of Bipin Rawat, according to reports. The bank has stated in its suspension order that the employee has misused the social media platform in spite of several circulars issued by the bank against such behaviour.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm