ಬ್ರೇಕಿಂಗ್ ನ್ಯೂಸ್
 
            
                        11-12-21 11:42 am HK Desk news ದೇಶ - ವಿದೇಶ
 
            ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
 
            
            
            The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm