ಬ್ರೇಕಿಂಗ್ ನ್ಯೂಸ್
11-12-21 11:42 am HK Desk news ದೇಶ - ವಿದೇಶ
ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm