ಬ್ರೇಕಿಂಗ್ ನ್ಯೂಸ್
11-12-21 11:42 am HK Desk news ದೇಶ - ವಿದೇಶ
ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm