ಬ್ರೇಕಿಂಗ್ ನ್ಯೂಸ್
11-12-21 11:42 am HK Desk news ದೇಶ - ವಿದೇಶ
ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm