ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm