ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm