ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am