ಬ್ರೇಕಿಂಗ್ ನ್ಯೂಸ್
 
            
                        12-12-21 05:05 pm HK Desk news ದೇಶ - ವಿದೇಶ
 
            ನವದೆಹಲಿ, ಡಿ.12 : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಹೇಳಿದೆ.
ಆದರೆ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿಗೆ ಬಹಳಷ್ಟು ಸ್ಥಾನಗಳು ಇಳಿಕೆಯಾಗಲಿದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿಗಳು ತೀವ್ರ ಪೈಪೋಟಿ ನಡೆಸಲಿದ್ದು, ಸ್ಥಾನ ಗಳಿಕೆಯಲ್ಲಿ ಬಿಎಸ್ಪಿ, ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಲ್ಲ ಎಂದು ಸಮೀಕ್ಷೆ ತಿಳಿಸಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು 212ರಿಂದ 220 ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಇದು ತೀರಾ ನಿರಾಶಾದಾಯಕ ಬೆಳವಣಿಗೆ ಎಂದು ಸಮೀಕ್ಷೆ ಹೇಳಿದೆ. ಬಿಎಸ್ಪಿ 150ರಿಂದ 163 ಸೀಟುಗಳನ್ನು ಪಡೆಯಲಿದೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ 41 ಶೇಕಡಾ ಮಂದಿ ಅಭಿಪ್ರಾಯ ಪಟ್ಟಿದ್ದಾರೆ. 18 ವರ್ಷ ಮೇಲ್ಪಟ್ಟ ಮತದಾರರನ್ನು ನ.13ರಿಂದ ಡಿ.3ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಕಂಡುಬಂದಿದೆ. ಪಂಚ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಗೋವಾ, ಉತ್ತರಾಖಂಡ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
 
            
            
            As the Uttar Pradesh Assembly elections draw closer, the high-voltage campaigning for the throne of Lucknow has picked up pace. The Bharatiya Janata Party (BJP) under Chief Minister Yogi Adityanath’s leadership looks comfortable to continue in power in the politically crucial state.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm