ಬ್ರೇಕಿಂಗ್ ನ್ಯೂಸ್
12-12-21 05:05 pm HK Desk news ದೇಶ - ವಿದೇಶ
ನವದೆಹಲಿ, ಡಿ.12 : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಹೇಳಿದೆ.
ಆದರೆ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿಗೆ ಬಹಳಷ್ಟು ಸ್ಥಾನಗಳು ಇಳಿಕೆಯಾಗಲಿದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿಗಳು ತೀವ್ರ ಪೈಪೋಟಿ ನಡೆಸಲಿದ್ದು, ಸ್ಥಾನ ಗಳಿಕೆಯಲ್ಲಿ ಬಿಎಸ್ಪಿ, ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಲ್ಲ ಎಂದು ಸಮೀಕ್ಷೆ ತಿಳಿಸಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು 212ರಿಂದ 220 ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಇದು ತೀರಾ ನಿರಾಶಾದಾಯಕ ಬೆಳವಣಿಗೆ ಎಂದು ಸಮೀಕ್ಷೆ ಹೇಳಿದೆ. ಬಿಎಸ್ಪಿ 150ರಿಂದ 163 ಸೀಟುಗಳನ್ನು ಪಡೆಯಲಿದೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ 41 ಶೇಕಡಾ ಮಂದಿ ಅಭಿಪ್ರಾಯ ಪಟ್ಟಿದ್ದಾರೆ. 18 ವರ್ಷ ಮೇಲ್ಪಟ್ಟ ಮತದಾರರನ್ನು ನ.13ರಿಂದ ಡಿ.3ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಕಂಡುಬಂದಿದೆ. ಪಂಚ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಗೋವಾ, ಉತ್ತರಾಖಂಡ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
As the Uttar Pradesh Assembly elections draw closer, the high-voltage campaigning for the throne of Lucknow has picked up pace. The Bharatiya Janata Party (BJP) under Chief Minister Yogi Adityanath’s leadership looks comfortable to continue in power in the politically crucial state.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm