ಬ್ರೇಕಿಂಗ್ ನ್ಯೂಸ್
13-12-21 09:10 pm HK Desk news ದೇಶ - ವಿದೇಶ
ಔರಂಗಾಬಾದ್, ಡಿ13: ಬಿಹಾರದ ಔರಂಗಾಬಾದ್ ಜಿಲ್ಲೆಯ ಪಂಚಾಯತ್ ಮುಖ್ಯಸ್ಥ ಹುದ್ದೆಯ ಚುನಾವಣೆಯಲ್ಲಿ ಅಭ್ಯರ್ಥಿಗೆ ಮತ ಹಾಕಲು ನಿರಾಕರಿಸಿದ್ದಕ್ಕೆ ದಲಿತನಿಗೆ ಎಂಜಲು ನೆಕ್ಕಲು ಒತ್ತಾಯಿಸಿದ ಅಮಾನವಿಯ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ನಾವು ಮತದಾನದ ಹಕ್ಕನ್ನು ಹೊಂದಿದ್ದರೂ ಮತ್ತು ತಾರತಮ್ಯದಿಂದ ಮುಕ್ತರಾಗಿದ್ದರೂ ನಮ್ಮ ದೇಶದಾದ್ಯಂತ ಕೆಲವು ಘಟನೆಗಳು ಇಂಥಹ ಪ್ರಮೇಯವನ್ನು ಪ್ರಶ್ನಿಸುತ್ತವೆ. ವೈರಲ್ ಆಗಿರುವ ವಿಡಿಯೊದಲ್ಲಿ ಬಿಹಾರ ಮೂಲದ ಇಬ್ಬರು ದಲಿತ ಪುರುಷರನ್ನು ಥಳಿಸಿ ಅವಮಾನಕರ ಕೆಲಸಗಳನ್ನು ಮಾಡಲು ಕೇಳಿಕೊಳ್ಳುವುದನ್ನು ವಿಡಿಯೋದಲ್ಲಿ ನೋಡಬಹುದು. ಬಿಹಾರದ ಔರಂಗಾಬಾದ್ನ ಕುಟುಂಬ ಬ್ಲಾಕ್ನ ಇಬ್ಬರು ಯುವಕರು ಸಿಂಘ್ನಾ ಗ್ರಾಮದ ಮುಖ್ಯಸ್ಥರ ಚುನಾವಣೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಲು ನಿರಾಕರಿಸಿದ್ದಕ್ಕೆ ನಿರ್ದಯವಾಗಿ ಕಿರುಕುಳ ನೀಡಲಾಗಿದೆ.
ಎನ್ಡಿಟಿವಿ ಪ್ರಕಾರ, ಚುನಾವಣೆಯಲ್ಲಿ ಪರಾಭವಗೊಂಡ ಬಿಹಾರದ ಔರಂಗಾಬಾದ್ ಜಿಲ್ಲೆಯ ಪಂಚಾಯತ್ ಮುಖ್ಯಸ್ಥ ಹುದ್ದೆಯ ಅಭ್ಯರ್ಥಿ ಬಲ್ವಂತ್ ಸಿಂಗ್ ಅವರು ಇಬ್ಬರು ದಲಿತ ಪುರುಷರ ಮೇಲೆ ಹಲ್ಲೆ ಮಾಡಿದ್ದಾನೆ. ವೀಡಿಯೊ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಸಿಂಗ್ ಅವರಿಗೆ ಮತ ಹಾಕಿಲ್ಲ ಎಂದು ದಲಿತ ಸಮುದಾಯದ ಮೇಲೆ ಆರೋಪ ಹೊರಿಸಲಾಗಿದೆ.
ಅಭ್ಯರ್ಥಿಯು ತನ್ನ ಪರವಾಗಿ ಮತ ಹಾಕಲು ಇಬ್ಬರು ಮತದಾರರಿಗೆ ಲಂಚ ನೀಡಿದ್ದಾಗಿ ಮತ್ತು ಅವರು ಇನ್ನೂ ತನಗೆ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಉಲ್ಲೇಖಿಸುವುದನ್ನು ಕೇಳಬಹುದು. ಅವರಿಬ್ಬರ ಕಿವಿಗಳನ್ನು ಹಿಡಿದಿಟ್ಟುಕೊಂಡು ಕುಳಿತುಕೊಳ್ಳುವಂತೆ ಮಾಡುವ ಮೂಲಕ ಅವರು ದೈಹಿಕವಾಗಿಯೂ ಕಿರುಕುಳ ನೀಡುತ್ತಾರೆ. ನಂತರ ಅವರು ನೆಲದ ಮೇಲೆ ಬಿದ್ದ ಉಗುಳನ್ನು ನೆಕ್ಕಲು ಒತ್ತಾಯಿಸುವ ಮೂಲಕ ಅವರನ್ನು ಇನ್ನಷ್ಟು ಅವಮಾನಿಸಲಾಗುತ್ತದೆ.
ಸಿಂಗ್ ಅವರನ್ನು ಪೊಲೀಸ್ ಸಿಬ್ಬಂದಿ ಹಿಡಿಯಲು ಮುಂದಾದಾಗ ಸಿಂಗ್ ಬೇರೆಯದ್ದೇ ಕಥೆ ಹೇಳಿದ್ದಾರೆ. ಇಬ್ಬರು ವ್ಯಕ್ತಿಗಳು ಕುಡಿದು ಗದ್ದಲ ಸೃಷ್ಟಿಸುತ್ತಿದ್ದರು. ಅವರ ಕಠಿಣ ನಡವಳಿಕೆಯು ಕಿರಿಕಿರಿಯುಂಟು ಮಾಡಿತು. ಹೀಗಾಗಿ ಅವರನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಸಿಂಗ್ ಅವರು ಹೇಳಿಕೊಂಡಿದ್ದಾರೆ. ಆದಾಗ್ಯೂ, ವೈರಲ್ ವಿಡಿಯೊ ಸ್ಪಷ್ಟವಾಗಿ ಸಿಂಗ್ ಅವರು ಮತ ಚಲಾಯಿಸಲು ಹಣ ನೀಡಿದ ಬಗ್ಗೆ ಮಾತನಾಡುತ್ತಿರುವುದು ಸ್ಪಷ್ಟವಾಗಿದೆ.
The street of Bihar witnessed two youths from the Kutumba block of Aurangabad mercilessly being harassed for being unlikely to cast a vote in favour of a candidate in the election for the head of Singhna village.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm