ಬ್ರೇಕಿಂಗ್ ನ್ಯೂಸ್
13-12-21 09:19 pm HK Desk news ದೇಶ - ವಿದೇಶ
ಲಕ್ನೋ, ಡಿ.13: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಕಾಶಿಗೆ ತೆರಳಿರುವುದನ್ನು ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಜನರು ಕೊನೆಯ ದಿನಗಳಲ್ಲಿ ಮಾತ್ರ ಕಾಶಿಗೆ ಹೋಗುತ್ತಾರೆ. ಮೋದಿಯವರು ಒಂದು ತಿಂಗಳು ಅಲ್ಲ ಕನಿಷ್ಠ ಮೂರು ತಿಂಗಳಾದ್ರೂ ಅಲ್ಲಿಯೇ ಇದ್ದು ಬರಬೇಕು. ಜನರು ಅಂತಿಮ ಯಾತ್ರೆಯನ್ನು ಅಲ್ಲಿಯೇ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಇದರರ್ಥ ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ಅಂತಿಮ ದಿನಗಳನ್ನು ನೋಡುತ್ತಿದೆ ನನಗನಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಜನರನ್ನು ಸುಳ್ಳು ಹೇಳಿ ಮೂರ್ಖರನ್ನಾಗಿ ಮಾಡಬಹುದು. ಆದರೆ, ದೇವರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಕ್ರಿಕೆಟ್ ಸ್ಟೇಡಿಯಂ ಅಭಿವೃದ್ಧಿಗೆ ಬಿಜೆಪಿ ಸರಕಾರ ಹಣ ಕೊಡದೇ ತಾರತಮ್ಯ ಮಾಡಿದೆ. ಇದರಿಂದಾಗಿ ಇಟಾವಾದಲ್ಲಿ ಈ ಬಾರಿ ಐಪಿಎಲ್ ಪಂದ್ಯ ನಡೆಯದಂತಾಗಿದೆ. ಬಿಜೆಪಿ ಸರಕಾರ ಅನುದಾನ ನೀಡುವುದರಲ್ಲಿಯೂ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ ಮೊದಲು ಆರಂಭಿಸಿದ್ದು ಸಮಾಜವಾದಿ ಪಾರ್ಟಿ ಅಧಿಕಾರದಲ್ಲಿದ್ದಾಗ. ನಾವು ಆರಂಭಿಸಿದ ಕೆಲಸ ಅನ್ನುವುದಕ್ಕೆ ದಾಖಲೆ ಕೊಡಬಲ್ಲೆ. ಸಮಾಜವಾದಿ ಸರಕಾರ ಇದ್ದಾಗ ಕೋಟ್ಯಂತರ ರೂಪಾಯಿ ಅನುದಾನ ಕೊಟ್ಟು ಅಲ್ಲಿನ ಪರಿಸರದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ಆರಂಭಿಸಲಾಗಿತ್ತು. ಈಗ ಅದನ್ನು ಬಿಜೆಪಿಯವರು ತಮ್ಮದೇ ಸಾಧನೆ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು.
Samajwadi Party chief Akhilesh Yadav on Monday took a swipe at PM Narendra Modi who is on a two-day visit to Varanasi for the inauguration of the Kashi Vishwanath Corridor. He made the remark during an interaction with reporters in Uttar Pradesh's Etawah.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm