ಬ್ರೇಕಿಂಗ್ ನ್ಯೂಸ್
13-12-21 09:19 pm HK Desk news ದೇಶ - ವಿದೇಶ
ಲಕ್ನೋ, ಡಿ.13: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಕಾಶಿಗೆ ತೆರಳಿರುವುದನ್ನು ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಜನರು ಕೊನೆಯ ದಿನಗಳಲ್ಲಿ ಮಾತ್ರ ಕಾಶಿಗೆ ಹೋಗುತ್ತಾರೆ. ಮೋದಿಯವರು ಒಂದು ತಿಂಗಳು ಅಲ್ಲ ಕನಿಷ್ಠ ಮೂರು ತಿಂಗಳಾದ್ರೂ ಅಲ್ಲಿಯೇ ಇದ್ದು ಬರಬೇಕು. ಜನರು ಅಂತಿಮ ಯಾತ್ರೆಯನ್ನು ಅಲ್ಲಿಯೇ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಇದರರ್ಥ ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ಅಂತಿಮ ದಿನಗಳನ್ನು ನೋಡುತ್ತಿದೆ ನನಗನಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಜನರನ್ನು ಸುಳ್ಳು ಹೇಳಿ ಮೂರ್ಖರನ್ನಾಗಿ ಮಾಡಬಹುದು. ಆದರೆ, ದೇವರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಕ್ರಿಕೆಟ್ ಸ್ಟೇಡಿಯಂ ಅಭಿವೃದ್ಧಿಗೆ ಬಿಜೆಪಿ ಸರಕಾರ ಹಣ ಕೊಡದೇ ತಾರತಮ್ಯ ಮಾಡಿದೆ. ಇದರಿಂದಾಗಿ ಇಟಾವಾದಲ್ಲಿ ಈ ಬಾರಿ ಐಪಿಎಲ್ ಪಂದ್ಯ ನಡೆಯದಂತಾಗಿದೆ. ಬಿಜೆಪಿ ಸರಕಾರ ಅನುದಾನ ನೀಡುವುದರಲ್ಲಿಯೂ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ ಮೊದಲು ಆರಂಭಿಸಿದ್ದು ಸಮಾಜವಾದಿ ಪಾರ್ಟಿ ಅಧಿಕಾರದಲ್ಲಿದ್ದಾಗ. ನಾವು ಆರಂಭಿಸಿದ ಕೆಲಸ ಅನ್ನುವುದಕ್ಕೆ ದಾಖಲೆ ಕೊಡಬಲ್ಲೆ. ಸಮಾಜವಾದಿ ಸರಕಾರ ಇದ್ದಾಗ ಕೋಟ್ಯಂತರ ರೂಪಾಯಿ ಅನುದಾನ ಕೊಟ್ಟು ಅಲ್ಲಿನ ಪರಿಸರದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ಆರಂಭಿಸಲಾಗಿತ್ತು. ಈಗ ಅದನ್ನು ಬಿಜೆಪಿಯವರು ತಮ್ಮದೇ ಸಾಧನೆ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು.
Samajwadi Party chief Akhilesh Yadav on Monday took a swipe at PM Narendra Modi who is on a two-day visit to Varanasi for the inauguration of the Kashi Vishwanath Corridor. He made the remark during an interaction with reporters in Uttar Pradesh's Etawah.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm