ಬ್ರೇಕಿಂಗ್ ನ್ಯೂಸ್
13-12-21 09:19 pm HK Desk news ದೇಶ - ವಿದೇಶ
ಲಕ್ನೋ, ಡಿ.13: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಕಾಶಿಗೆ ತೆರಳಿರುವುದನ್ನು ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಜನರು ಕೊನೆಯ ದಿನಗಳಲ್ಲಿ ಮಾತ್ರ ಕಾಶಿಗೆ ಹೋಗುತ್ತಾರೆ. ಮೋದಿಯವರು ಒಂದು ತಿಂಗಳು ಅಲ್ಲ ಕನಿಷ್ಠ ಮೂರು ತಿಂಗಳಾದ್ರೂ ಅಲ್ಲಿಯೇ ಇದ್ದು ಬರಬೇಕು. ಜನರು ಅಂತಿಮ ಯಾತ್ರೆಯನ್ನು ಅಲ್ಲಿಯೇ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಇದರರ್ಥ ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ಅಂತಿಮ ದಿನಗಳನ್ನು ನೋಡುತ್ತಿದೆ ನನಗನಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಜನರನ್ನು ಸುಳ್ಳು ಹೇಳಿ ಮೂರ್ಖರನ್ನಾಗಿ ಮಾಡಬಹುದು. ಆದರೆ, ದೇವರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಕ್ರಿಕೆಟ್ ಸ್ಟೇಡಿಯಂ ಅಭಿವೃದ್ಧಿಗೆ ಬಿಜೆಪಿ ಸರಕಾರ ಹಣ ಕೊಡದೇ ತಾರತಮ್ಯ ಮಾಡಿದೆ. ಇದರಿಂದಾಗಿ ಇಟಾವಾದಲ್ಲಿ ಈ ಬಾರಿ ಐಪಿಎಲ್ ಪಂದ್ಯ ನಡೆಯದಂತಾಗಿದೆ. ಬಿಜೆಪಿ ಸರಕಾರ ಅನುದಾನ ನೀಡುವುದರಲ್ಲಿಯೂ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ ಮೊದಲು ಆರಂಭಿಸಿದ್ದು ಸಮಾಜವಾದಿ ಪಾರ್ಟಿ ಅಧಿಕಾರದಲ್ಲಿದ್ದಾಗ. ನಾವು ಆರಂಭಿಸಿದ ಕೆಲಸ ಅನ್ನುವುದಕ್ಕೆ ದಾಖಲೆ ಕೊಡಬಲ್ಲೆ. ಸಮಾಜವಾದಿ ಸರಕಾರ ಇದ್ದಾಗ ಕೋಟ್ಯಂತರ ರೂಪಾಯಿ ಅನುದಾನ ಕೊಟ್ಟು ಅಲ್ಲಿನ ಪರಿಸರದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ಆರಂಭಿಸಲಾಗಿತ್ತು. ಈಗ ಅದನ್ನು ಬಿಜೆಪಿಯವರು ತಮ್ಮದೇ ಸಾಧನೆ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು.
Samajwadi Party chief Akhilesh Yadav on Monday took a swipe at PM Narendra Modi who is on a two-day visit to Varanasi for the inauguration of the Kashi Vishwanath Corridor. He made the remark during an interaction with reporters in Uttar Pradesh's Etawah.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm