ಬ್ರೇಕಿಂಗ್ ನ್ಯೂಸ್
15-12-21 01:47 pm HK Desk news ದೇಶ - ವಿದೇಶ
ನವದೆಹಲಿ, ಡಿ. 15 : ಹೆಲಿಕಾಪ್ಟರ್ ದುರಂತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಊಟಿ ಬಳಿಯ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಮ್ಮನ್ನು ಅಗಲಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಲಿಕಾಪ್ಟರ್ ಅವಘಡದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
‘ವರುಣ್ ಸಿಂಗ್ ಅವರ ದೇಹದಲ್ಲಿ 70 ಶೇಕಡಾ ಪ್ರಮಾಣ ಸುಟ್ಟ ಗಾಯಗಳಾಗಿದ್ದವು. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೋ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ವರುಣ್ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Group Captain Varun Singh- the lone survivor in the IAF helicopter crash that claimed lives of 13 people including CDS General Rawat passed away on Wednesday.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am