ಬ್ರೇಕಿಂಗ್ ನ್ಯೂಸ್
15-09-20 10:14 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಭಾರತದಲ್ಲಿ 24 ಗಂಟೆಯಲ್ಲಿ 83,809 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಇದರಿಂದಾಗಿ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 49,30,237ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯಂತೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,90,061. ಇದುವರೆಗೂ ದೇಶದಲ್ಲಿ ಗುಣಮುಖರಾದವರು 38,59,400. ವಿಶ್ವದಲ್ಲಿ ಹೆಚ್ಚು ಸೋಂಕಿತರು ಇರುವ ದೇಶದಲ್ಲಿ ಭಾರತ 2ನೇ ಸ್ಥಾನದಲ್ಲಿದೆ.
ಕಳೆದ 24 ಗಂಟೆಯಲ್ಲಿ 1054 ಕೋವಿಡ್ ಸೋಂಕಿತರು ದೇಶದಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.
ಸೆಪ್ಟೆಂಬರ್ 14ರ ತನಕ ದೇಶದಲ್ಲಿ 5,83,12,273 ಕೋವಿಡ್ ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಸೋಮವಾರ 10,72,845 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4,926,914ಕ್ಕೆ ಏರಿಕೆಯಾಗಿದೆ. ವಿಶ್ವದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಲ್ಲಿ ಭಾರತ 2ನೇ ಸ್ಥಾನದಲ್ಲಿದೆ. 6,749,289 ಸೋಂಕಿತರು ಇರುವ ಅಮೆರಿಕ ಮೊದಲ ಸ್ಥಾನದಲ್ಲಿದೆ. 4,349,544 ಸೋಂಕಿತರು ಇರುವ ಬ್ರೆಜಿಲ್ 3ನೇ ಸ್ಥಾನದಲ್ಲಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm