ಬ್ರೇಕಿಂಗ್ ನ್ಯೂಸ್
 
            
                        17-12-21 07:04 pm HK Desk news ದೇಶ - ವಿದೇಶ
 
            ನವದೆಹಲಿ, ಡಿ 17 : ದೇಶದಲ್ಲಿ ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು 100 ದಾಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಲವ ಅಗರ್ವಾಲ್ ಶುಕ್ರವಾರ ತಿಳಿಸಿದ್ದಾರೆ.
11 ರಾಜ್ಯಗಳಲ್ಲಿ ಒಟ್ಟು 101 ಪ್ರಕರಣಗಳು ಈವರೆಗೆ ದೃಢಪಟ್ಟಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಹೆಚ್ಚು, ಅಂದರೆ 32 ಪ್ರಕರಣಗಳು ಈವರೆಗೆ ದೃಢಪಟ್ಟಿವೆ. ದೆಹಲಿಯಲ್ಲಿ 22 ಪ್ರಕರಣಗಳು ವರದಿಯಾಗಿವೆ.
ಕರ್ನಾಟಕದಲ್ಲಿ ಗುರುವಾರ 5 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದವು. ಇದರೊಂದಿಗೆ ರಾಜ್ಯ ಓಮೈಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿತ್ತು.
ಬ್ರಿಟನ್ ಸೇರಿದಂತೆ ಯುರೋಪ್ ದೇಶಗಳಲ್ಲೂ ಓಮೈಕ್ರಾನ್ ವ್ಯಾಪಕವಾಗಿ ಹರಡುತ್ತಿದೆ. ಬ್ರಿಟನ್ನಲ್ಲಿ ಬುಧವಾರದ ವರೆಗೆ ಒಟ್ಟು 11,708 ಓಮೈಕ್ರಾನ್ ಪ್ರಕರಣಗಳು ವರದಿಯಾಗಿದ್ದವು ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿತ್ತು.
 
            
            
            As many as 101 positive cases of the Omicron variant of the coronavirus have been detected across 11 States and union territories so far, the government said on Friday and advised people to keep new year celebrations at low intensity.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm