ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am