ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.

ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.

ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm