ಬ್ರೇಕಿಂಗ್ ನ್ಯೂಸ್
 
            
                        27-12-21 06:14 pm HK Desk news ದೇಶ - ವಿದೇಶ
 
            ನವದೆಹಲಿ, ಡಿ 27: ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸೀಮಿತ ಆರೋಗ್ಯ ವ್ಯವಸ್ಥೆಯನ್ನು ಗಮನಿಸಿದರೆ ಭಯಾನಕವಾಗಿ ಓಮೈಕ್ರಾನ್ ಹರಡುವುದನ್ನು ತಡೆಯುವುದೇ ಅಥವಾ ಚುನಾವಣಾ ಬಲವನ್ನು ತೋರಿಸುವುದಕ್ಕೆ ಆದ್ಯತೆ ನೀಡುವುದೇ ಎಂದು ಪ್ರಾಮಾಣಿಕವಾಗಿ ನಿರ್ಧರಿಸಬೇಕಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 25ರಿಂದ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ಪಕ್ಷ ಆಯೋಜಿಸುತ್ತಿರುವ ರಾಜಕೀಯ ಸಮಾವೇಶಗಳ ವಿರುದ್ಧ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
रात में कर्फ्यू लगाना और दिन में रैलियों में लाखों लोगों को बुलाना – यह सामान्य जनमानस की समझ से परे है।
— Varun Gandhi (@varungandhi80) December 27, 2021
उत्तर प्रदेश की सीमित स्वास्थ्य व्यवस्थाओं के मद्देनजर हमें इमानदारी से यह तय करना पड़ेगा कि हमारी प्राथमिकता भयावह ओमीक्रोन के प्रसार को रोकना है अथवा चुनावी शक्ति प्रदर्शन।
 
            
            
            Bharatiya Janata Party MP Varun Gandhi on Monday cited a Centre's note to criticise the decision of several states, including Uttar Pradesh, to impose night curfew to curb COVID.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm