ಬ್ರೇಕಿಂಗ್ ನ್ಯೂಸ್
27-12-21 06:14 pm HK Desk news ದೇಶ - ವಿದೇಶ
ನವದೆಹಲಿ, ಡಿ 27: ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸೀಮಿತ ಆರೋಗ್ಯ ವ್ಯವಸ್ಥೆಯನ್ನು ಗಮನಿಸಿದರೆ ಭಯಾನಕವಾಗಿ ಓಮೈಕ್ರಾನ್ ಹರಡುವುದನ್ನು ತಡೆಯುವುದೇ ಅಥವಾ ಚುನಾವಣಾ ಬಲವನ್ನು ತೋರಿಸುವುದಕ್ಕೆ ಆದ್ಯತೆ ನೀಡುವುದೇ ಎಂದು ಪ್ರಾಮಾಣಿಕವಾಗಿ ನಿರ್ಧರಿಸಬೇಕಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 25ರಿಂದ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ಪಕ್ಷ ಆಯೋಜಿಸುತ್ತಿರುವ ರಾಜಕೀಯ ಸಮಾವೇಶಗಳ ವಿರುದ್ಧ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
रात में कर्फ्यू लगाना और दिन में रैलियों में लाखों लोगों को बुलाना – यह सामान्य जनमानस की समझ से परे है।
— Varun Gandhi (@varungandhi80) December 27, 2021
उत्तर प्रदेश की सीमित स्वास्थ्य व्यवस्थाओं के मद्देनजर हमें इमानदारी से यह तय करना पड़ेगा कि हमारी प्राथमिकता भयावह ओमीक्रोन के प्रसार को रोकना है अथवा चुनावी शक्ति प्रदर्शन।
Bharatiya Janata Party MP Varun Gandhi on Monday cited a Centre's note to criticise the decision of several states, including Uttar Pradesh, to impose night curfew to curb COVID.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm