ಬ್ರೇಕಿಂಗ್ ನ್ಯೂಸ್
27-12-21 06:14 pm HK Desk news ದೇಶ - ವಿದೇಶ
ನವದೆಹಲಿ, ಡಿ 27: ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸೀಮಿತ ಆರೋಗ್ಯ ವ್ಯವಸ್ಥೆಯನ್ನು ಗಮನಿಸಿದರೆ ಭಯಾನಕವಾಗಿ ಓಮೈಕ್ರಾನ್ ಹರಡುವುದನ್ನು ತಡೆಯುವುದೇ ಅಥವಾ ಚುನಾವಣಾ ಬಲವನ್ನು ತೋರಿಸುವುದಕ್ಕೆ ಆದ್ಯತೆ ನೀಡುವುದೇ ಎಂದು ಪ್ರಾಮಾಣಿಕವಾಗಿ ನಿರ್ಧರಿಸಬೇಕಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 25ರಿಂದ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ಪಕ್ಷ ಆಯೋಜಿಸುತ್ತಿರುವ ರಾಜಕೀಯ ಸಮಾವೇಶಗಳ ವಿರುದ್ಧ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
रात में कर्फ्यू लगाना और दिन में रैलियों में लाखों लोगों को बुलाना – यह सामान्य जनमानस की समझ से परे है।
— Varun Gandhi (@varungandhi80) December 27, 2021
उत्तर प्रदेश की सीमित स्वास्थ्य व्यवस्थाओं के मद्देनजर हमें इमानदारी से यह तय करना पड़ेगा कि हमारी प्राथमिकता भयावह ओमीक्रोन के प्रसार को रोकना है अथवा चुनावी शक्ति प्रदर्शन।
Bharatiya Janata Party MP Varun Gandhi on Monday cited a Centre's note to criticise the decision of several states, including Uttar Pradesh, to impose night curfew to curb COVID.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm