ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm