ಬ್ರೇಕಿಂಗ್ ನ್ಯೂಸ್
30-12-21 02:13 pm HK Desk news ದೇಶ - ವಿದೇಶ
ಸೂರತ್, ಡಿ.30 : ಐದು ವರ್ಷದ ಹೆಣ್ಮಗುವನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಘೋಷಣೆ ಮಾಡುತ್ತಿದ್ದಾಗಲೇ ಕಟಕಟೆಯಲ್ಲಿ ನಿಂತಿದ್ದ ಆರೋಪಿ ತನ್ನ ಚಪ್ಪಲಿಯನ್ನು ನ್ಯಾಯಾಧೀಶರತ್ತ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಸೂರತ್ ನಗರದ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಘಟನೆ ನಡೆದಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶ ಪಿ.ಎಸ್.ಕಾಳ ಶಿಕ್ಷೆಯ ತೀರ್ಪು ಓದಿದ್ದಾರೆ. ಇಷ್ಟಾಗುತ್ತಲೇ ವ್ಯಗ್ರನಾದ ಆರೋಪಿ ಸುಜಿತ್ ಸಾಕೇತ್, ತನ್ನ ಕಾಲಲ್ಲಿದ್ದ ಚಪ್ಪಲಿಯನ್ನು ಕಿತ್ತು ನ್ಯಾಯಪೀಠದತ್ತ ಎಸೆದಿದ್ದಾನೆ. ಚಪ್ಪಲಿ ಗುರಿತಪ್ಪಿ ನ್ಯಾಯಾಧೀಶರ ಬದಿಯಲ್ಲಿರುವ ಸಾಕ್ಷ್ಯ ಪ್ರಮಾಣದ ಪೆಟ್ಟಿಗೆಯ ಮೇಲೆ ಬಿದ್ದಿದೆ. ಆರೋಪಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಸುಜಿತ್ ಸಾಕೇತ್ ಮಧ್ಯಪ್ರದೇಶ ಮೂಲದವನಾಗಿದ್ದು, 2021ರ ಎಪ್ರಿಲ್ 30ರಂದು ವಲಸೆ ಕಾರ್ಮಿಕ ದಂಪತಿಯ ಮಗುವೊಂದನ್ನು ಚಾಕಲೇಟ್ ಕೊಡುವ ನೆಪದಲ್ಲಿ ಹತ್ತಿರಕ್ಕೆ ಕರೆದು ಅತ್ಯಾಚಾರಗೈದು ಕೊಲೆ ಮಾಡಿದ್ದ. ಮಗುವನ್ನು ಚಾಕಲೇಟ್ ತಿನ್ನಿಸಿ ನಿಗೂಢ ಜಾಗಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಆನಂತರ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಘಟನೆ ಬಗ್ಗೆ ಎಫ್ಐಆರ್ ದಾಖಲಿಸಿದ್ದ ಸೂರತ್ ಪೊಲೀಸರು ಆರೋಪಿಯನ್ನು ಬಂಧಿಸಿ, ಚಾರ್ಜ್ ಶೀಟ್ ಹಾಕಿದ್ದರು.
ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು 26 ಸಾಕ್ಷಿಗಳ ಹೇಳಿಕೆ ಮತ್ತು 56 ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ನ್ಯಾಯಾಧೀಶರು 27 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.
A court in Surat today sentenced a 27-year-old man to life imprisonment "for the remainder of his natural life" in a case of rape and murder of a five-year-old girl in April this year.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm