ಬ್ರೇಕಿಂಗ್ ನ್ಯೂಸ್
30-12-21 08:50 pm HK Desk news ದೇಶ - ವಿದೇಶ
ಕೊಲ್ಕತ್ತಾ, ಡಿ.30 : ಇಂಗ್ಲೆಂಡಿನಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಕೊಲ್ಕತ್ತಾಗೆ ಬರುವ ನೇರ ವಿಮಾನಗಳನ್ನು ಪಶ್ಚಿಮ ಬಂಗಾಳ ಸರಕಾರ ರದ್ದುಪಡಿಸಿದೆ. ಅಲ್ಲದೆ, ಅಪಾಯಕಾರಿ ಎಂದು ಭಾರತ ಸರಕಾರ ಪರಿಗಣಿಸಿರುವ ಇತರ ದೇಶಗಳಿಂದಲೂ ನೇರ ವಿಮಾನ ಸಂಚಾರಕ್ಕೆ ಕಡಿವಾಣ ಹಾಕಿದೆ.
ಜನವರಿ 3ರಿಂದ ಈ ಆದೇಶ ಜಾರಿಗೆ ಬರಲಿದೆ. ಕೇವಲ ಹೈ ರಿಸ್ಕ್ ಇಲ್ಲದ ದೇಶಗಳಿಂದ ಮಾತ್ರ ಜನರು ಕೋವಿಡ್ ಮಾರ್ಗದರ್ಶಿ ಅನುಸರಿಸಿ ಪಶ್ಚಿಮ ಬಂಗಾಳಕ್ಕೆ ಬರಬಹುದಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಪಿ.ಗೋಪಾಲಿಕಾ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಗುರುವಾರದ ಅಂಕಿ ಅಂಶದಲ್ಲಿ 13,154 ಮಂದಿಗೆ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ ದೇಶದ ಎಂಟು ಜಿಲ್ಲೆಗಳಲ್ಲಿ ವಾರದ ಪಾಸಿಟಿವ್ ರೇಟ್ ಹತ್ತಕ್ಕಿಂತ ಹೆಚ್ಚಿದೆ. ಮಿಜೋರಾಂ ರಾಜ್ಯದ ಆರು ಜಿಲ್ಲೆಗಳು, ಅರುಣಾಚಲ ಪ್ರದೇಶದ ಒಂದು, ಪಶ್ಚಿಮ ಬಂಗಾಳದ ಒಂದು ಜಿಲ್ಲೆಯಲ್ಲಿ ಈ ಪಟ್ಟಿಯಲ್ಲಿದೆ. ಕೊಲ್ಕತಾದಲ್ಲಿ ವಾರದ ಪಾಸಿಟಿವ್ ರೇಟ್ 12.5 ಶೇಕಡಾ ಇದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ಇಡುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
The West Bengal government has decided to temporarily suspend direct flights arriving to Kolkata from the UK from January 3 due to the prevailing Omicron situation.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm