ಬ್ರೇಕಿಂಗ್ ನ್ಯೂಸ್
 
            
                        30-12-21 08:50 pm HK Desk news ದೇಶ - ವಿದೇಶ
 
            ಕೊಲ್ಕತ್ತಾ, ಡಿ.30 : ಇಂಗ್ಲೆಂಡಿನಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಕೊಲ್ಕತ್ತಾಗೆ ಬರುವ ನೇರ ವಿಮಾನಗಳನ್ನು ಪಶ್ಚಿಮ ಬಂಗಾಳ ಸರಕಾರ ರದ್ದುಪಡಿಸಿದೆ. ಅಲ್ಲದೆ, ಅಪಾಯಕಾರಿ ಎಂದು ಭಾರತ ಸರಕಾರ ಪರಿಗಣಿಸಿರುವ ಇತರ ದೇಶಗಳಿಂದಲೂ ನೇರ ವಿಮಾನ ಸಂಚಾರಕ್ಕೆ ಕಡಿವಾಣ ಹಾಕಿದೆ.
ಜನವರಿ 3ರಿಂದ ಈ ಆದೇಶ ಜಾರಿಗೆ ಬರಲಿದೆ. ಕೇವಲ ಹೈ ರಿಸ್ಕ್ ಇಲ್ಲದ ದೇಶಗಳಿಂದ ಮಾತ್ರ ಜನರು ಕೋವಿಡ್ ಮಾರ್ಗದರ್ಶಿ ಅನುಸರಿಸಿ ಪಶ್ಚಿಮ ಬಂಗಾಳಕ್ಕೆ ಬರಬಹುದಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಪಿ.ಗೋಪಾಲಿಕಾ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಗುರುವಾರದ ಅಂಕಿ ಅಂಶದಲ್ಲಿ 13,154 ಮಂದಿಗೆ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ ದೇಶದ ಎಂಟು ಜಿಲ್ಲೆಗಳಲ್ಲಿ ವಾರದ ಪಾಸಿಟಿವ್ ರೇಟ್ ಹತ್ತಕ್ಕಿಂತ ಹೆಚ್ಚಿದೆ. ಮಿಜೋರಾಂ ರಾಜ್ಯದ ಆರು ಜಿಲ್ಲೆಗಳು, ಅರುಣಾಚಲ ಪ್ರದೇಶದ ಒಂದು, ಪಶ್ಚಿಮ ಬಂಗಾಳದ ಒಂದು ಜಿಲ್ಲೆಯಲ್ಲಿ ಈ ಪಟ್ಟಿಯಲ್ಲಿದೆ. ಕೊಲ್ಕತಾದಲ್ಲಿ ವಾರದ ಪಾಸಿಟಿವ್ ರೇಟ್ 12.5 ಶೇಕಡಾ ಇದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ಇಡುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
 
            
            
            The West Bengal government has decided to temporarily suspend direct flights arriving to Kolkata from the UK from January 3 due to the prevailing Omicron situation.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm