ಬ್ರೇಕಿಂಗ್ ನ್ಯೂಸ್
30-12-21 08:50 pm HK Desk news ದೇಶ - ವಿದೇಶ
ಕೊಲ್ಕತ್ತಾ, ಡಿ.30 : ಇಂಗ್ಲೆಂಡಿನಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಕೊಲ್ಕತ್ತಾಗೆ ಬರುವ ನೇರ ವಿಮಾನಗಳನ್ನು ಪಶ್ಚಿಮ ಬಂಗಾಳ ಸರಕಾರ ರದ್ದುಪಡಿಸಿದೆ. ಅಲ್ಲದೆ, ಅಪಾಯಕಾರಿ ಎಂದು ಭಾರತ ಸರಕಾರ ಪರಿಗಣಿಸಿರುವ ಇತರ ದೇಶಗಳಿಂದಲೂ ನೇರ ವಿಮಾನ ಸಂಚಾರಕ್ಕೆ ಕಡಿವಾಣ ಹಾಕಿದೆ.
ಜನವರಿ 3ರಿಂದ ಈ ಆದೇಶ ಜಾರಿಗೆ ಬರಲಿದೆ. ಕೇವಲ ಹೈ ರಿಸ್ಕ್ ಇಲ್ಲದ ದೇಶಗಳಿಂದ ಮಾತ್ರ ಜನರು ಕೋವಿಡ್ ಮಾರ್ಗದರ್ಶಿ ಅನುಸರಿಸಿ ಪಶ್ಚಿಮ ಬಂಗಾಳಕ್ಕೆ ಬರಬಹುದಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಪಿ.ಗೋಪಾಲಿಕಾ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಗುರುವಾರದ ಅಂಕಿ ಅಂಶದಲ್ಲಿ 13,154 ಮಂದಿಗೆ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ ದೇಶದ ಎಂಟು ಜಿಲ್ಲೆಗಳಲ್ಲಿ ವಾರದ ಪಾಸಿಟಿವ್ ರೇಟ್ ಹತ್ತಕ್ಕಿಂತ ಹೆಚ್ಚಿದೆ. ಮಿಜೋರಾಂ ರಾಜ್ಯದ ಆರು ಜಿಲ್ಲೆಗಳು, ಅರುಣಾಚಲ ಪ್ರದೇಶದ ಒಂದು, ಪಶ್ಚಿಮ ಬಂಗಾಳದ ಒಂದು ಜಿಲ್ಲೆಯಲ್ಲಿ ಈ ಪಟ್ಟಿಯಲ್ಲಿದೆ. ಕೊಲ್ಕತಾದಲ್ಲಿ ವಾರದ ಪಾಸಿಟಿವ್ ರೇಟ್ 12.5 ಶೇಕಡಾ ಇದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ಇಡುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
The West Bengal government has decided to temporarily suspend direct flights arriving to Kolkata from the UK from January 3 due to the prevailing Omicron situation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm