ಬ್ರೇಕಿಂಗ್ ನ್ಯೂಸ್
30-12-21 08:50 pm HK Desk news ದೇಶ - ವಿದೇಶ
ಕೊಲ್ಕತ್ತಾ, ಡಿ.30 : ಇಂಗ್ಲೆಂಡಿನಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಕೊಲ್ಕತ್ತಾಗೆ ಬರುವ ನೇರ ವಿಮಾನಗಳನ್ನು ಪಶ್ಚಿಮ ಬಂಗಾಳ ಸರಕಾರ ರದ್ದುಪಡಿಸಿದೆ. ಅಲ್ಲದೆ, ಅಪಾಯಕಾರಿ ಎಂದು ಭಾರತ ಸರಕಾರ ಪರಿಗಣಿಸಿರುವ ಇತರ ದೇಶಗಳಿಂದಲೂ ನೇರ ವಿಮಾನ ಸಂಚಾರಕ್ಕೆ ಕಡಿವಾಣ ಹಾಕಿದೆ.
ಜನವರಿ 3ರಿಂದ ಈ ಆದೇಶ ಜಾರಿಗೆ ಬರಲಿದೆ. ಕೇವಲ ಹೈ ರಿಸ್ಕ್ ಇಲ್ಲದ ದೇಶಗಳಿಂದ ಮಾತ್ರ ಜನರು ಕೋವಿಡ್ ಮಾರ್ಗದರ್ಶಿ ಅನುಸರಿಸಿ ಪಶ್ಚಿಮ ಬಂಗಾಳಕ್ಕೆ ಬರಬಹುದಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಪಿ.ಗೋಪಾಲಿಕಾ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಗುರುವಾರದ ಅಂಕಿ ಅಂಶದಲ್ಲಿ 13,154 ಮಂದಿಗೆ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ ದೇಶದ ಎಂಟು ಜಿಲ್ಲೆಗಳಲ್ಲಿ ವಾರದ ಪಾಸಿಟಿವ್ ರೇಟ್ ಹತ್ತಕ್ಕಿಂತ ಹೆಚ್ಚಿದೆ. ಮಿಜೋರಾಂ ರಾಜ್ಯದ ಆರು ಜಿಲ್ಲೆಗಳು, ಅರುಣಾಚಲ ಪ್ರದೇಶದ ಒಂದು, ಪಶ್ಚಿಮ ಬಂಗಾಳದ ಒಂದು ಜಿಲ್ಲೆಯಲ್ಲಿ ಈ ಪಟ್ಟಿಯಲ್ಲಿದೆ. ಕೊಲ್ಕತಾದಲ್ಲಿ ವಾರದ ಪಾಸಿಟಿವ್ ರೇಟ್ 12.5 ಶೇಕಡಾ ಇದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ಇಡುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
The West Bengal government has decided to temporarily suspend direct flights arriving to Kolkata from the UK from January 3 due to the prevailing Omicron situation.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm