ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm