ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am