ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm