ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm