ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm