ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm