ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm